ಮಂಗಳೂರು, ಜ.17: ಬೆಳ್ಳಾರೆ ಘಟಕದ ಗೃಹರಕ್ಷಕ ಹೂವಪ್ಪ ಅವರಿಗೆ 2018ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿದೆ. ಜಿಲ್ಲಾ ಸಮಾದೇಷ್ಟ ಡಾ. ಮುರಳಿ ಮೋಹನ ಚೂಂತಾರು ಈ ಬಗ್ಗೆ ಶಿಫಾರಸ್ಸು ಮಾಡಿದ್ದರು. 2008 ಡಿ.6ರಂದು ಇಲಾಖೆಗೆ ಸೇರಿದ ಇವರು ಕಳೆದ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
ಮಂಗಳೂರು, ಜ.17: ಬೆಳ್ಳಾರೆ ಘಟಕದ ಗೃಹರಕ್ಷಕ ಹೂವಪ್ಪ ಅವರಿಗೆ 2018ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿದೆ. ಜಿಲ್ಲಾ ಸಮಾದೇಷ್ಟ ಡಾ. ಮುರಳಿ ಮೋಹನ ಚೂಂತಾರು ಈ ಬಗ್ಗೆ ಶಿಫಾರಸ್ಸು ಮಾಡಿದ್ದರು. 2008 ಡಿ.6ರಂದು ಇಲಾಖೆಗೆ ಸೇರಿದ ಇವರು ಕಳೆದ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.