ಉಡುಪಿ, ಜ.27: ಆರೂರು ಗ್ರಾಮ ಪಂಚಾಯತ್ನಲ್ಲಿ ರವಿವಾರ 71ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷ ರಾಜೀವ ಕುಲಾಲ್ ಅದ್ಯಕ್ಷತೆಯಲ್ಲಿ ಧ್ವಜಾರೋಹಣ ನಡೆಯಿತು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಮನೋಜ್ ನಾಯ್ಕ, ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಡುಪಿ, ಜ.27: ಆರೂರು ಗ್ರಾಮ ಪಂಚಾಯತ್ನಲ್ಲಿ ರವಿವಾರ 71ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷ ರಾಜೀವ ಕುಲಾಲ್ ಅದ್ಯಕ್ಷತೆಯಲ್ಲಿ ಧ್ವಜಾರೋಹಣ ನಡೆಯಿತು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಮನೋಜ್ ನಾಯ್ಕ, ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.