ಬಾವಿಗೆ ಹಾರಿ ಆತ್ಮಹತ್ಯೆ
ಕುಂದಾಪುರ, ಫೆ.9: ತಾಯಿ ಮೃತಪಟ್ಟ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕೋಣಿ ಗರಾಮದ ಕಚ್ಚೇರಿ ಶಾಲೆಯ ಸಮೀಪದ ನಿವಾಸಿ ಕೃಷ್ಣಯ್ಯ ಆಚಾರಿ (87) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.9ರಂದು ಮಧ್ಯಾಹ್ನ ವೇಳೆ ಮನೆಯ ಅಂಗಳದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story