ಆತ್ಮಹತ್ಯೆ
ಕೋಟ, ಫೆ.23: ಮದ್ಯ ಸೇವನೆ ಬಗ್ಗೆ ಹಣದ ಅಡಚಣೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಫೆ.21ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಹಂಗಳೂರು ಕುಸುಗೋಡ್ಲು ನಿವಾಸಿ ಕೃಷ್ಣ ದೇವಾಡಿಗ(60) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಫೆ.22ರಂದು ಸಂಜೆ ವೇಳೆ ಮೃತ ಪಟ್ಟಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story