ಮಂಗಳೂರು, ಮಾ21: ಕೊರೋನ ವೈರಸ್ ಆತಂಕದ ಹಿನ್ನಲೆಯಲ್ಲಿ ಮಾ.24ರವರೆಗೆ ದ.ಕ.ಜಿಲ್ಲಾದ್ಯಂತ ಚಿನ್ನಾಭರಣ ಮಳಿಗೆಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ದ.ಕ.ಜಿಲ್ಲಾ ಚಿನ್ನ ಮತ್ತು ಬೆಳ್ಳಿ ವ್ಯಾಪಾರಿಗಳ ಸಂಘದ ಪ್ರಕಟನೆ ತಿಳಿಸಿದೆ.
ಮಂಗಳೂರು, ಮಾ21: ಕೊರೋನ ವೈರಸ್ ಆತಂಕದ ಹಿನ್ನಲೆಯಲ್ಲಿ ಮಾ.24ರವರೆಗೆ ದ.ಕ.ಜಿಲ್ಲಾದ್ಯಂತ ಚಿನ್ನಾಭರಣ ಮಳಿಗೆಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ದ.ಕ.ಜಿಲ್ಲಾ ಚಿನ್ನ ಮತ್ತು ಬೆಳ್ಳಿ ವ್ಯಾಪಾರಿಗಳ ಸಂಘದ ಪ್ರಕಟನೆ ತಿಳಿಸಿದೆ.