ಮಂಗಳೂರು, ಎ.2: ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಕುಟುಂಬಗಳಿಗೆ ದ.ಕ. ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಈ ವೇಳೆ ಯುವ ಜನತಾ ದಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು, ಎ.2: ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಕುಟುಂಬಗಳಿಗೆ ದ.ಕ. ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಈ ವೇಳೆ ಯುವ ಜನತಾ ದಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.