'ಧ್ವೇಷ ಹರಡುವವರ ವಿರುದ್ಧ ಕ್ರಮ' ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಸ್ವಾಗತ
ಮಂಗಳೂರು, ಎ.7: ಕೊರೋನ ನಿಗ್ರಹಕ್ಕಾಗಿ ದೇಶದ ಮುಸ್ಲಿಮರು ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದರೂ ಕೂಡ ಕೆಲವು ಮಾಧ್ಯಮಗಳು, ಜನಪ್ರತಿನಿಧಿಗಳು, ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮ್ ಸಮುದಾಯವನ್ನು ನಿಂದಿಸುವುದರ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಠಿಣ ಕ್ರಮದ ಎಚ್ಚರಿಕೆ ನೀಡಿರುವುದನ್ನು ಉಳ್ಳಾಲ ವಲಯ ಜಮಾಅತೆ ಇಸ್ಲಾಮೀ ಹಿಂದ್ ಅಧ್ಯಕ್ಷ ಅಬ್ದುಲ್ ಕರೀಂ ಉಳ್ಳಾಲ ಸ್ವಾಗತಿಸಿದ್ದಾರೆ.
Next Story