ಪಡುಬಿದ್ರಿ : ಪಡುಬಿದ್ರಿ ಪರಿಸರದಲ್ಲಿ ರಾತ್ರಿ ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಪರಿಣಾಮ ಉಡುಪಿ ಜಿಲ್ಲಾ ಗಡಿಯ ಹೆಜಮಾಡಿ ತಪಾಸಣಾ ಕೇಂದ್ರಕ್ಕೆ ಹಾಕಲಾದ ತಗಡು ಚಪ್ಪರ ಶಾಮಿಯಾನ ಹಾರಿ ಹೋಗಿದೆ.
ವಿದ್ಯುತ್ ಸಂಪರ್ಕ ಕಡಿತಕೊಂಡು ಸಿಬ್ಬಂದಿಗಳು ಪರದಾಡುವಂತಾಗಿದೆ. ಮಳೆಯಿಂದಾಗಿ ಸಿಬ್ಬಂದಿಗಳ ಕರ್ತವ್ಯ ಕ್ಕೆ ತೊಂದರೆಯಾಯಿತು.