ಶಂಕರನಾರಾಯಣ: ಲಾಕ್ಡೌನ್ನಿಂದ ಕೆಲಸ ಇಲ್ಲದ ಚಿಂತೆಯಲ್ಲಿ ಆತ್ಮಹತ್ಯೆ
ಶಂಕರನಾರಾಯಣ, ಮೇ 23: ಲಾಕ್ಡೌನ್ನಿಂದಾಗಿ ಕಳೆದ ಒಂದೂವರೆ ತಿಂಗಳುಗಳಿಂದ ಕೆಲಸ ಇಲ್ಲದ ಕಾರಣ ಮಾನಸಿಕವಾಗಿ ನೊಂದ ಬೆಳ್ವೆ ಗ್ರಾಮದ ಹೆದ್ದಾರಿಜೆಡ್ಡು ನಿವಾಸಿ ಸಂತೋಷ ಶೆಟ್ಟಿ(43)ಎಂಬವರು ಮೇ 22ರಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story