ಮಣಿಪಾಲ, ಜೂ.27: ಒಬ್ಬಂಟಿಯಾಗಿ ವಾಸ ಮಾಡುತ್ತಿದ್ದ ಕರಂಬಳ್ಳಿ ನಿವಾಸಿ ರತ್ನಾಕರ ಶೆಟ್ಟಿ (64) ಎಂಬವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೂ. 26ರಂದು ರಾತ್ರಿ ವೇಳೆ ಮನೆಯ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ