ಬೈಂದೂರು, ಜು.25: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ನಾವುಂದ ಪೆಟ್ರೋಲ್ ಬಂಕ್ ಹಿಂಬದಿ ನಿವಾಸಿ ಮರ್ಲಿ ಖಾರ್ವಿ(65) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.24ರಂದು ಬೆಳಗ್ಗೆ ಮನೆಯ ಸಮೀಪದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.