ಕಾರ್ಕಳ, ಆ.9: ಕಾರ್ಕಳ ಬಸ್ ನಿಲ್ದಾಣದ ಗಣೇಶ್ ಪ್ರಸಾದ್ ಹೋಟೆಲ್ ಬಳಿ ಆ.8ರಂದು ಬೆಳಗ್ಗೆ ತೀವ್ರವಾಗಿ ಅಸ್ವಸ್ಥಗೊಂಡ ಸುಮಾರು 65 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಕಾರ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ, ಆ.9: ಕಾರ್ಕಳ ಬಸ್ ನಿಲ್ದಾಣದ ಗಣೇಶ್ ಪ್ರಸಾದ್ ಹೋಟೆಲ್ ಬಳಿ ಆ.8ರಂದು ಬೆಳಗ್ಗೆ ತೀವ್ರವಾಗಿ ಅಸ್ವಸ್ಥಗೊಂಡ ಸುಮಾರು 65 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಕಾರ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.