ಶಂಕರನಾರಾಯಣ, ಆ.30: ಸಿದ್ದಾಪುರ ಗ್ರಾಮದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವಿಸುತ್ತಿದ್ದ ಸಿದ್ಧಾಪುರ ಸ್ವಾಮಿಯಾಡಿ ನಿವಾಸಿ ವಿಘ್ನೇಶ ಕುಲಾಲ್ (22) ಎಂಬಾತನನ್ನು ಶಂಕರನಾರಾಯಣ ಪೊಲೀಸರು ಆ.29ರಂದು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಂಕರನಾರಾಯಣ, ಆ.30: ಸಿದ್ದಾಪುರ ಗ್ರಾಮದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವಿಸುತ್ತಿದ್ದ ಸಿದ್ಧಾಪುರ ಸ್ವಾಮಿಯಾಡಿ ನಿವಾಸಿ ವಿಘ್ನೇಶ ಕುಲಾಲ್ (22) ಎಂಬಾತನನ್ನು ಶಂಕರನಾರಾಯಣ ಪೊಲೀಸರು ಆ.29ರಂದು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.