ಉಡುಪಿ, ಸೆ.15: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಪಶ್ಚಿಮ ಕರಾವಳಿಯಲ್ಲಿ ಬಲವಾದ ಬಿರುಗಾಳಿಯೊಂದಿಗೆ ಭಾರೀ ಮಳೆ ಸುರಿಯಲಿದೆ ಎಂದು ರಾಜ್ಯದ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ಕರ್ನಾಟಕ ಕರಾವಳಿಯ ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ.
ಉಡುಪಿ, ಸೆ.15: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಪಶ್ಚಿಮ ಕರಾವಳಿಯಲ್ಲಿ ಬಲವಾದ ಬಿರುಗಾಳಿಯೊಂದಿಗೆ ಭಾರೀ ಮಳೆ ಸುರಿಯಲಿದೆ ಎಂದು ರಾಜ್ಯದ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ಕರ್ನಾಟಕ ಕರಾವಳಿಯ ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ.