ಬ್ರಹ್ಮಾವರ, ಸೆ.26: ಗಾಂಜಾ ಸೇವನೆಗೆ ಸಂಬಂಧಿಸಿ ಬ್ರಹ್ಮಾವರ ಪೊಲೀಸರು ಸೆ.23ರಂದು ಕುಮ್ರಗೋಡು ಶಾಲೆಯ ಬಳಿ ವಿನಾಯಕ ಪ್ರಭು ಎಂಬಾತನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬ್ರಹ್ಮಾವರ, ಸೆ.26: ಗಾಂಜಾ ಸೇವನೆಗೆ ಸಂಬಂಧಿಸಿ ಬ್ರಹ್ಮಾವರ ಪೊಲೀಸರು ಸೆ.23ರಂದು ಕುಮ್ರಗೋಡು ಶಾಲೆಯ ಬಳಿ ವಿನಾಯಕ ಪ್ರಭು ಎಂಬಾತನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.