ಮಂಗಳೂರು, ಆ.16: ಪೊಲೀಸ್ ಇಲಾಖಾ ವತಿಯಿಂದ ಆ.18ರಂದು ನಡೆಯಬೇಕಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾಸಿಕ ಸಭೆಯನ್ನು ಕಾರಣಾಂತರಗಳಿಂದ ಆ.17ರಂದು ಪೂರ್ವಾಹ್ನ 11 ಗಂಟೆಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ಭವನದಲ್ಲಿ ನಿಗದಿಪಡಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟನೆ