Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೋವಿಶ್ಲೇಷಕ, ಕಥೆಗಾರ ಗಂಗಾಧರ್...

ಮನೋವಿಶ್ಲೇಷಕ, ಕಥೆಗಾರ ಗಂಗಾಧರ್ ಬೆಳ್ಳಾರೆ ನಿಧನ

ವಾರ್ತಾಭಾರತಿವಾರ್ತಾಭಾರತಿ11 Sept 2016 4:32 PM IST
share
ಮನೋವಿಶ್ಲೇಷಕ, ಕಥೆಗಾರ ಗಂಗಾಧರ್ ಬೆಳ್ಳಾರೆ ನಿಧನ

ಪುತ್ತೂರು, ಸೆ.11: ಮನೋವಿಶ್ಲೇಷಕ, ಕಥೆಗಾರ, ಯಕ್ಷಗಾನ ವಿಮರ್ಶಕ, ತಾಳಮದ್ದಳೆ ಅರ್ಥಧಾರಿ, ನಾಟಕ ಹಾಗೂ ಸಿನಿಮಾ ಕಲಾವಿದ, ತರಬೇತುದಾರ ಹೀಗೆ ಹಲವು ಆಯಾಮಗಳಲ್ಲಿ ಗುರುತಿಸಿಕೊಂಡಿದ್ದ ಪುತ್ತೂರಿನ ಸಾಲ್ಮರ ನಿವಾಸಿ ಗಂಗಾಧರ ಬೆಳ್ಳಾರೆ (51) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮೂಲತ: ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿಯಾಗಿದ್ದ ಅವರು ಕಳೆದ ಹಲವು ವರ್ಷಗಳಿಂದ ಪುತ್ತೂರಿನಲ್ಲಿ ವಾಸವಾಗಿದ್ದು, ಸ್ಕೋಪ್ ಕೌನ್ಸಿಲಿಂಗ್ ಸೆಂಟರ್ ನಡೆಸಿಕೊಂಡು ಜನರಿಗೆ ಸೇವೆ ನೀಡುತ್ತಿದ್ದರು. ಕೌನ್ಸಿಲಿಂಗ್ ಫಿಸಿಯೋಥೆರಪಿಯಲ್ಲಿ ಎಂ.ಎಸ್. ಪದವಿ ಪಡೆದಿದ್ದ ಗಂಗಾಧರ್ ಬೆಳ್ಳಾರೆ ಅವರು ಸೈಕೋಥೆರಪಿ, ಗ್ರೂಪ್ ಕೌನ್ಸಿಲಿಂಗ್, ಇನ್ನಿತರ ತರಬೇತಿಗಳನ್ನು ನಡೆಸುತ್ತಿದ್ದರು.

ಚಿಲಿಪಿಲಿ, ತಪ್ಪು ತಿದ್ದುವ ತಪ್ಪು, ಕೌನ್ಸಿಲಿಂಗ್ ಕಥೆಗಳು, ತಬ್ಬಲಿಯು ನೀನಲ್ಲ ಮಗಳೆ ಇವರ ಪ್ರಕಟಿತ ಪುಸ್ತಕಗಳು. ಅಲ್ಲದೆ ಕಲಿಕೆ ಹಾದಿಯ ಮಗು, ಮಕ್ಕಳ ಮನೋವಿಕಾಸ ಕೈಪಿಡಿ, ಕನಸು ಹೆಕ್ಕುವ ಮನಸು, ವರ್ತನಾ ವಿಮರ್ಶೆಯ ನೈಜ ಕಥಾಗುಚ್ಚ, ನೆನಪಿಸಿಕೊಂಡು ಕೌನ್ಸಿಲಿಂಗ್, ವಾಸ್ತವ ಕಥೆಗಳು, ಇವರು ನೀವಲ್ಲ' ಇತ್ಯಾದಿ ಕೃತಿಗಳು ಮುದ್ರಿತಗೊಂಡಿದೆ. ಈ ಪೈಕಿ 'ತಬ್ಬಲಿಯು ನೀನಲ್ಲ ಮಗಳೆ' ಅತೀಹೆಚ್ಚು ಮರು ಮುದ್ರಣಗೊಂಡಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಹಲವಾರು ಅಧ್ಯಯನ ಬರಹಗಳು ಪ್ರಕಟಗೊಂಡಿದೆ.

‘ಕನಸು ಕಣ್ಣು ತೆರೆದಾಗ’ ಎಂಬ ಮಕ್ಕಳ ಚಲನಚಿತ್ರದಲ್ಲಿ ಪ್ರೊಪೆಸರ್ ಆಗಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಮೃತರು ಪತ್ನಿ ಪ್ರಾಥಮಿಕ ಶಾಲೆಯ ಮುಖ್ಯಗುರು ಆಶಾ ಬೆಳ್ಳಾರೆ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X