ಜ.4-5ರಂದು ವಿಚಾರ ಸಂಕಿರಣ
ಮಂಗಳೂರು, ಜ.1: ಮೀನುಗಾರಿಕಾ ಕ್ಷೇತ್ರದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಉಪಕರಣಗಳ ಬಳಕೆ ಕುರಿತು ವಿಚಾರ ಸಂಕಿರಣವು ಜ.4 ಮತ್ತು 5ರಂದು ಮಂಗಳೂರಿನಲ್ಲಿ ನಡೆಯಲಿದೆ.
ನಗರದ ಮೋತಿಮಹಲ್ ಹೋಟೆಲ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಜ.4ರಂದು ಬೆಳಗ್ಗೆ 10ಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ರಾಧಾಮೋಹನ್ ಸಿಂಗ್ ಉದ್ಘಾಟಿಸುವರು ಎಂದು ಪ್ರಕಟನೆೆ ತಿಳಿಸಿದೆ.
Next Story