Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂತಾವರ; ಸಮಾಜ ಪರಿವರ್ತನೆಯಲ್ಲಿ ಮಹತ್ವದ...

ಕಾಂತಾವರ; ಸಮಾಜ ಪರಿವರ್ತನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ವಚನಗಳು

ವಾರ್ತಾಭಾರತಿವಾರ್ತಾಭಾರತಿ1 Feb 2016 7:49 PM IST
share
ಕಾಂತಾವರ; ಸಮಾಜ ಪರಿವರ್ತನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ವಚನಗಳು

ಬಸವಾದಿ ಶರಣರ ಕಾಲ ಕರ್ನಾಟಕಕ್ಕೆ ಪುಣ್ಯದ ಕಾಲ. ಪ್ರಭುತ್ವ ಮತ್ತು ಜನಪರ ಎರಡಕ್ಕೂ ಬೆಸುಗೆಯಾಗಿ ಬೆಳೆದ ಶರಣ ಚಳವಳಿ ಮತ್ತು ವಚನ ಸಾಹಿತ್ಯವು ಸಮಾಜ ಪರಿವರ್ತನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಿತು. ಇದರಲ್ಲಿ ಅಲ್ಲಮಪ್ರಭುಗಳ ಕಾರ್ಯ ಹಾಗೂ ವಚನಗಳು ಮಹತ್ವಪೂರ್ಣವಾದುದು ಎಂಬುದಾಗಿ ಸಾಹಿತಿ ಹಾಗೂ ಶಿಕ್ಷಣತಜ್ಞರಾದ ಪ್ರೊ.ಕೆ.ಇ.ರಾಧಾಕೃಷ್ಣರವರು ಇಲ್ಲಿ ಮತನಾಡುತ್ತಾ ತಿಳಿಸಿದರು. ಕಾಂತಾವರದ ಅಲ್ಲಮಪ್ರಭು ಪೀಠದ ಅನುಭವದ ನಡೆ ಅನುಭಾವದ ನುಡಿ ತಿಂಗಳ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಅಲ್ಲಮನ ಅಂತರಂಗಎಂಬ ವಿಷಯದ ಬಗ್ಗೆ ಮಾತನಾಡಿದರು.
      ಅಲ್ಲಮನು ಧರ್ಮವಿರೋಧಿಯಲ್ಲದಿದ್ದರೂ ಧರ್ಮವನ್ನೇ ಅಲುಗಾಡಿಸುವಂತೆ ಸಮಾಜದ ಅಂಕುಡೊಂಕುಗಳನ್ನು ಟೀಕಿಸುತ್ತಾ ಬಂದವನು. ವೇದಗಳನ್ನು ಮಡಿಬಟ್ಟೆಯಲ್ಲಿ ಕಟ್ಟಿಟ್ಟು ಪೂಜಿಸುವುದರ ವಿರುದ್ಧ ಹೋರಾಡಿದ ಅಲ್ಲಮನು ವೇದಪುರಾಣಗಳ ಸಾರವನ್ನೇ ಬಳಸಿಕೊಂಡು ಪ್ರಜಾಸಾಹಿತ್ಯದ ರೂಪವಾದ ವಚನಗಳನ್ನು ರಚಿಸಿದನು. ಆತನಿಗೆ ಸಹಪಾಠಿಗಳಾಗಿ ಸಿಕ್ಕಿದ ಮುಕ್ತಾಯಕ್ಕ, ಸಿದ್ಧರಾಮಯ್ಯ, ಡೋಹರ ಕಕ್ಕಯ್ಯರ ಜೊತೆ ಸೇರಿ ಮತ್ತಷ್ಟು ಪಕ್ವಗೊಳ್ಳುತ್ತಾ ಭಾಷೆಯನ್ನು ಸೆಗಣಿಯ ಅಂಗಳದಿಂದ ಹೆಕ್ಕಿ ತೆಗೆದಂತೆ ಅದ್ಭುತ ವಚನಗಳನ್ನು ರಚಿಸಿದನು.
      ಸಾಮಾನ್ಯರಿಗೆ ಅಲ್ಲಮ ಒದಗುವುದು ಕಷ್ಟ ಎಂದರೂ ಬಸವಣ್ಣನವರು ಅದನ್ನೇ ಸರಳವಾಗಿ ತಮ್ಮ ವಚನಗಳಲ್ಲಿ ಹೇಳಿದ್ದಾರೆ. ಸಿದ್ಧ, ಅತಿಸಿದ್ಧ,ಮಹಾಸಿದ್ಧನೆಂದು ಅಲ್ಲಮನನ್ನು ಕರೆಯಲಾಗುತ್ತಿದ್ದರೂ ಅಲ್ಲಮನು ತನ್ನ ಆತ್ಮೋನ್ನತಿಯನ್ನು ಮಾತ್ರ ಬಯಸದೆ ಸಾಮಾಜಿಕ ಆತ್ಮದ ಉದ್ಧಾರಕ್ಕೆ ಶ್ರಮಿಸಿದ ದಾರ್ಶನಿಕನೂ ಆಗಿದ್ದ ಎಂದರು.
       ಡಾ.ನಾ.ಮೊಗಸಾಲೆಯವರ ವಚನಗಳ ಪರಿಕಲ್ಪನೆಗಳ ಲೇಖನ ಸಂಗ್ರಹ ಅರಿವಿನೊಡನೆ ಅನುಸಂಧಾನಕೃತಿಯನ್ನು ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳು ಅನಾವರಣಗೊಳಿಸಿದರು ಮತ್ತು ಮುಖ್ಯ ಅತಿಥಿಗಳನ್ನು ಗೌರವಪೂರ್ವಕವಾಗಿ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಪೀಠದ ಗೌರವಾಧ್ಯಕ್ಷರಾದ ಯಶೋಧರ್. ಪಿ. ಕರ್ಕೇರಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ಕಲ್ಲೂರು ನಾಗೇಶ್‌ರವರು ಕಾರ್ಯಕ್ರಮ ನಿರ್ವಹಿಸಿ ಡಾ.ನಾ.ಮೊಗಸಾಲೆಯವರು ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X