ರಾಜೇಶ್ವರಿ ಶೆಟ್ಟಿ ಜಾಮೀನು ಅರ್ಜಿ ಮುಂದೂಡಿಕೆ
ಉಡುಪಿ, ಡಿ.16: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಒಂದನೆ ಆರೋಪಿ ರಾಜೇಶ್ವರಿ ಶೆಟ್ಟಿ ಜಾಮೀನು ಅರ್ಜಿ ವಿಚಾರಣೆಯನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಡಿ.22ಕ್ಕೆ ಮುಂದೂಡಿದೆ.
ಆರೋಪಿ ಪರ ವಕೀಲರು ವಾದ ಮಂಡಿಸಲು ಸಮಯಾವಕಾಶ ಕೇಳಿದ ಕಾರಣ ನ್ಯಾಯಾಧೀಶ ಟಿ.ವೆಂಕಟೇಶ್ ನಾಯ್ಕಾ ಪ್ರಕರಣದ ವಿಚಾರಣೆಯನ್ನು ಮುಂದೂಡಿ ಆದೇಶ ನೀಡಿದರು.
Next Story