ಕಡಂದಲೆಯಲ್ಲಿ ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ
ಮೂಡುಬಿದಿರೆ, ಜ.7: ವ್ಯಕ್ಯಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಂದಲೆಯಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಮೃತರನ್ನು ಕಡಂದಲೆ ಜನತಾ ಕಾಲನಿ ನಿವಾಸಿ ಗುಲಾಬಿ ಗೌಡ್ತಿ ಎಂಬವರ ಪುತ್ರ ಮಗ ಕೇಶವ(40) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story