ಉಡುಪಿ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಉಡುಪಿ, ಜ.9: ಕೊಡುಗೈದಾನಿ ಹಾಜಿ ಅಬ್ದುಲ್ಲಾ ಸಾಹೇಬ್ ಅವರ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಉಡುಪಿಯ ಹಾಜಿ ಅಬ್ದುಲ್ಲಾ ಹೆಂಗಸರ ಮತ್ತು ಮಕ್ಕಳ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲುಗಳನ್ನು ಶುಕ್ರವಾರ ವಿತರಿಸಲಾಯಿತು.
ಈ ಸಂದರ್ಭ ಸಮಾಜ ಸೇವಕ ಯೋಗೇಶ್ ಶೇಟ್, ಸಾಮಾಜಿಕ ಕಾರ್ಯಕರ್ತರಾದ ಇಕ್ಬಾಲ್ ಮನ್ನಾ, ಸಿಕಂದರ್ ಅಲಿ, ಮುಹಮ್ಮದ್ ಅನಿಸ್ ಉಪಸ್ಥಿತರಿದ್ದರು.
Next Story