ಬೈಂದೂರು, ಜ.23: ವಿಪರೀತ ಕುಡಿತದ ಚಟ ಹೊಂದಿದ್ದ ಗಂಗನಾಡು ಬೆಳಗೊಡ್ಲು ನಿವಾಸಿ ಚಂದ್ರ ಮರಾಠಿ(42) ಎಂಬವರು ಮಾನಸಿಕವಾಗಿ ನೊಂದು ಮನೆ ಸಮೀಪದ ತೋಟದಲ್ಲಿ ರವಿವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು, ಜ.23: ವಿಪರೀತ ಕುಡಿತದ ಚಟ ಹೊಂದಿದ್ದ ಗಂಗನಾಡು ಬೆಳಗೊಡ್ಲು ನಿವಾಸಿ ಚಂದ್ರ ಮರಾಠಿ(42) ಎಂಬವರು ಮಾನಸಿಕವಾಗಿ ನೊಂದು ಮನೆ ಸಮೀಪದ ತೋಟದಲ್ಲಿ ರವಿವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.