ಆಕಾಶವಾಣಿ ಮುಖ್ಯಸ್ಥೆಯಾಗಿ ಅಧಿಕಾರ ಸ್ವೀಕಾರ
ಮಂಗಳೂರು, ಜ.25: ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥೆಯಾಗಿ ಸಹಾಯಕ ನಿರ್ದೇಶಕಿ ಎಸ್. ಉಷಾಲತಾ ಅಧಿಕಾರ ಸ್ವೀಕರಿಸಿದ್ದಾರೆ.
ಚಿತ್ರದುರ್ಗ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾಗಿದ್ದ ಅವರು ವರ್ಗಾವಣೆಯಾಗಿ ಮಂಗಳೂರಿಗೆ ಆಗಮಿಸಿದ್ದರು.
ಈ ಹಿಂದೆ ಭದ್ರಾವತಿ, ಹಾಸನ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿದ್ದ ಉಷಾಲತಾ ಮೂಲತ: ಬಂಟ್ವಾಳ ತಾಲೂಕಿನ ಸರಪಾಡಿ ನಿವಾಸಿ.
Next Story