ಎಸ್ಸಿಡಿಸಿಸಿ ಬ್ಯಾಂಕ್ನಿಂದ ವಿಶೇಷ ಸಾಲ ಯೋಜನೆ: ಡಾ. ರಾಜೇಂದ್ರ ಕುಮಾರ್
ಮಂಗಳೂರು, ಜೂ.20: ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯನ್ನು ಇನ್ನಷ್ಟು ಸಮರ್ಪಕ ಹಾಗೂ ವ್ಯವಸ್ಥಿತ ರೀತಿಯಲ್ಲಿ ನೀಡುವ ಉದ್ದೇಶದಿಂದ ಎಸ್ಸಿಡಿಸಿಸಿ ಬ್ಯಾಂಕ್ ಕಾರ್ಯೋನ್ಮುಖವಾಗಿದೆ. ‘ಎಸ್ಸಿಡಿಸಿಸಿ ಬ್ಯಾಂಕ್ ಜನಸಾಮಾನ್ಯರ ಬಳಿಗೆ’ ಎನ್ನುವ ಪರಿಕಲ್ಪನೆಯೊಂದಿಗೆ ದ.ಕ., ಉಡುಪಿ ಜಿಲ್ಲೆಗಳ ಜನರ ಸಮಗ್ರ ಅಭಿವೃದ್ಧಿಗೆ ವಿಶೇಷ ಸಾಲ ಯೋಜನೆಯನ್ನು ಬ್ಯಾಂಕ್ ರೂಪಿಸಿದೆ ಎಂದು ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
Next Story