Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರದಲ್ಲಿ ರಾಷ್ಟ್ರೀಯ ...

ಮಂಜೇಶ್ವರದಲ್ಲಿ ರಾಷ್ಟ್ರೀಯ ಸಾಹಿತ್ಯೋತ್ಸವ: ಎಂ. ವೀರಪ್ಪ ಮೊಯ್ಲಿ

ವಾರ್ತಾಭಾರತಿವಾರ್ತಾಭಾರತಿ28 Jun 2017 7:19 PM IST
share
ಮಂಜೇಶ್ವರದಲ್ಲಿ  ರಾಷ್ಟ್ರೀಯ  ಸಾಹಿತ್ಯೋತ್ಸವ: ಎಂ. ವೀರಪ್ಪ  ಮೊಯ್ಲಿ

ಕಾಸರಗೋಡು, ಜೂ. 28: ಮಂಜೇಶ್ವರದಲ್ಲಿ ರಾಷ್ಟ್ರೀಯ ಸಾಹಿತ್ಯೋತ್ಸವ ಆಯೋಜಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಎಂ.ವೀರಪ್ಪ  ಮೊಯ್ಲಿ  ಹೇಳಿದರು.
ಅವರು  ಬುಧವಾರ ಮಂಜೇಶ್ವರ  ಗೋವಿಂದ ಪೈ  ಸ್ಮಾರಕ ಮಂದಿರದಲ್ಲಿ  ಕಾಸರಗೋಡು  ಜಿಲ್ಲಾ ವಾರ್ತಾ ಇಲಾಖೆ , ಜಿಲ್ಲಾ ವಾಚನ ಪಕ್ಷಾಚಾರಣೆ ವತಿಯಿಂದ  ಆಯೋಜಿಸಿದ  ಬಹುಭಾಷಾ  ಕವಿಗೋಷ್ಠಿಯನ್ನು  ಉದ್ಘಾಟಿಸಿ ಮಾತನಾಡುತ್ತಿದ್ದರು.
 ಸಾಹಿತ್ಯೋತ್ಸವದಲ್ಲಿ  ದೇಶದ  ವಿವಿಧ ಭಾಷೆಗಳ ಸಾಹಿತ್ಯ ಪ್ರತಿಭೆಗಳು ಪಾಲ್ಗೊಳ್ಳುವರು.  23 ಭಾಷಾ ಪ್ರಾವಿಣ್ಯ ಹೊಂದಿದ್ದ  ರಾಷ್ಟ್ರ ಕವಿಯವರ ಜನ್ಮ ಸ್ಥಳದಲ್ಲಿ ಬಹು ಭಾಷಾ  ಕವಿ  ಸಮ್ಮೇಳನ ನಡೆಸುವುದು ಗೋವಿಂದ ಪೈ ಯವರಿಗೆ ಸಲ್ಲಿಸುವ ಗೌರವ ಎಂದು ಹೇಳಿದರು.
ಪ್ರೊ. ಎ. ಶ್ರೀನಾಥ್ ಅಧ್ಯಕ್ಷತೆ  ವಹಿಸಿದ್ದರು. ಕನ್ನಡ ಕವಿಗಳಾದ  ಡಾ.ಯು. ಮಹೇಶ್ವರಿ, ಬಾಲಕೃಷ್ಣ ಹೊಸಂಗಡಿ,  ರಾಧಾಕೃಷ್ಣ ಬೆಳ್ಳೂರು , ವಿಜಯಲಕ್ಷ್ಮಿ  ಶ್ಯಾನ್ ಬೋಗ್,  ವೆಂಕಟ ಭಟ್  ಎಡನೀರು, ಮಲಯಾಳದಲ್ಲಿ  ಎಂ.ಪಿ. ಜಿಲ್ ಜಿಲ್,  ರಾಘವನ್  ಬೆಳ್ಳಿಪ್ಪಾಡಿ, ಪ್ರೇಮಚಂದ್ರ, ತುಳುವಿನಲ್ಲಿ ಮಲಾರ್ ಜಯರಾಮ್ ರೈ, ರಾಧಾಕೃಷ್ಣ ಉಳಿಯತ್ತಡ್ಕ ,  ಕೊಂಕಣಿಯಲ್ಲಿ  ಸ್ಟ್ಯಾನಿ ಲೋಬೊ ಕೊಲ್ಲಂಗಾನ  ಕವನ ವಾಚಿಸಿದರು. ಉಪ ತಹಶೀಲ್ದಾರ್ ಎ. ದೇವದಾಸ್ ,  ಗೋವಿಂದ ಪೈ ಸ್ಮಾರಕ ಟ್ರಸ್ಟ್  ಸದಸ್ಯರಾದ ಕೆ . ಆರ್ ಜಯಾನಂದ, ಡಾ.ವಿವೇಕ್ ರೈ,  ಸುಭಾಶ್ಚಂದ್ರ,  ಬಿ.ವಿ. ಕಕ್ಕಿಲ್ಲಾಯ,  ಜಿಲ್ಲಾ ವಾರ್ತಾಧಿಕಾರಿ  ಇ.ವಿ. ಸುಗಾತನ್, ಸಹಾಯಕ ವಾರ್ತಾಧಿಕಾರಿ  ಎಂ. ಮಧುಸೂದನ್ ಹಾಗೂ ಇತರರು ಈ ಸಂದರ್ಭ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X