ಬ್ರಹ್ಮಾವರ, ಆ.5: ವೈಯಕ್ತಿಕ ಕಾರಣದಿಂದ ಮನನೊಂದ ಹೇರಾಡಿ ಗ್ರಾಮದ ಶಾರದ ಶೆಡ್ತಿ(48) ಎಂಬವರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ, ಆ.5: ವೈಯಕ್ತಿಕ ಕಾರಣದಿಂದ ಮನನೊಂದ ಹೇರಾಡಿ ಗ್ರಾಮದ ಶಾರದ ಶೆಡ್ತಿ(48) ಎಂಬವರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.