ಪುತ್ತೂರು, ಸೆ. 27: ಮಾನಸಿಕ ಅಸ್ವಸ್ಥರೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪುತ್ತೂರು ತಾಲೂಕಿನ ಕೋಡಿಂಬಾಡಿ ಸರೋಳಿ ಎಂಬಲ್ಲಿನ ನಿವಾಸಿ ಸಂಜೀವ ರೈ (60) ಮೃತರು ಎಂದು ಗುರುತಿಸಲಾಗಿದೆ. ಈ ಬಗ್ಗೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುತ್ತೂರು, ಸೆ. 27: ಮಾನಸಿಕ ಅಸ್ವಸ್ಥರೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಪುತ್ತೂರು ತಾಲೂಕಿನ ಕೋಡಿಂಬಾಡಿ ಸರೋಳಿ ಎಂಬಲ್ಲಿನ ನಿವಾಸಿ ಸಂಜೀವ ರೈ (60) ಮೃತರು ಎಂದು ಗುರುತಿಸಲಾಗಿದೆ. ಈ ಬಗ್ಗೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.