ಕೈಕಂಬ, ಅ.10: ಬೈಕ್, ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುಪುರ ಕೈಕಂಬದ ವಿಕಾಸ ನಗರದ ಬಳಿ ನಡೆದಿದೆ. ಮೃತರನ್ನು ಮಳಲಿ ನಿವಾಸಿ ಭಾಸ್ಕರ್ (45) ಎಂದು ಗುರುತಿಸಲಾಗಿದೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೈಕಂಬ, ಅ.10: ಬೈಕ್, ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುಪುರ ಕೈಕಂಬದ ವಿಕಾಸ ನಗರದ ಬಳಿ ನಡೆದಿದೆ. ಮೃತರನ್ನು ಮಳಲಿ ನಿವಾಸಿ ಭಾಸ್ಕರ್ (45) ಎಂದು ಗುರುತಿಸಲಾಗಿದೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.