ತುಮಕೂರು,ಜ.29: ನಗರದ ಸಿದ್ದಗಂಗಾ ಮಠಕ್ಕೆ ಹಿರಿಯ ಹೋರಾಟಗಾರ ಅಣ್ಣಾ ಹಜಾರೆ ಅವರು ಸೋಮವಾರ ಸಂಜೆ ಭೇಟಿ ನೀಡಿ, ಶತಾಯುಷಿ ಡಾ.ಶ್ರೀಶಿವಕುಮಾರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದರು.
ತುಮಕೂರು,ಜ.29: ನಗರದ ಸಿದ್ದಗಂಗಾ ಮಠಕ್ಕೆ ಹಿರಿಯ ಹೋರಾಟಗಾರ ಅಣ್ಣಾ ಹಜಾರೆ ಅವರು ಸೋಮವಾರ ಸಂಜೆ ಭೇಟಿ ನೀಡಿ, ಶತಾಯುಷಿ ಡಾ.ಶ್ರೀಶಿವಕುಮಾರ ಸ್ವಾಮೀಜಿಗಳ ಆರೋಗ್ಯ ವಿಚಾರಿಸಿದರು.