ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಎ. 27: ರಾಜ್ಯ ಸರಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ತಕ್ಷಣದಿಂದಲೇ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಅನಿಲ್ ಕುಮಾರ್ ಟಿ.ಕೆ.-ವಿಭಾಗೀಯ ಆಯುಕ್ತ ಬೆಳಗಾವಿ ವಿಭಾಗ, ಬೆಳಗಾವಿ ಹಾಗೂ ಹೇಮಲತಾ ಪಿ.-ವಿಭಾಗೀಯ ಆಯುಕ್ತ ಮೈಸೂರು ವಿಭಾಗ, ಮೈಸೂರು ಇಲ್ಲಿಗೆ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಲಾಗಿದೆ.
Next Story