ಆ.13ರಂದು ಕರ್ನಾಟಕಕ್ಕೆ ರಾಹುಲ್ ಗಾಂಧಿ ಆಗಮನ
ಬೆಂಗಳೂರು, ಆ.12: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆ.13ರಂದು ರಾಜ್ಯಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 12 ಗಂಟೆಗೆ ಬೀದರ್ ಜಿಲ್ಲೆಯ ನೆಹರು ಕ್ರೀಡಾಂಗಣದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿರುವ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅನಂತರ, ಅಲ್ಲಿಂದ ಹೈದರಾಬಾದ್ಗೆ ತೆರಳಲಿದ್ದಾರೆ.
Next Story