ಬೆಂಗಳೂರು, ಆ.13: ರವಿವಾರ ದುಲ್ಹಜ್ ಮಾಸದ ಚಂದ್ರದರ್ಶನವಾಗಿರುವ ಹಿನ್ನೆಲೆಯಲ್ಲಿ ಆ.22ರಂದು (ಬುಧವಾರ) ರಾಜ್ಯಾದ್ಯಂತ ಈದುಲ್ ಅಝ್ಹಾ (ಬಕ್ರೀದ್) ಆಚರಿಸಲಾಗುವುದು ಎಂದು ರಾಜ್ಯ ಚಂದ್ರದರ್ಶನ ಸಮಿತಿ ಸದಸ್ಯ ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು, ಆ.13: ರವಿವಾರ ದುಲ್ಹಜ್ ಮಾಸದ ಚಂದ್ರದರ್ಶನವಾಗಿರುವ ಹಿನ್ನೆಲೆಯಲ್ಲಿ ಆ.22ರಂದು (ಬುಧವಾರ) ರಾಜ್ಯಾದ್ಯಂತ ಈದುಲ್ ಅಝ್ಹಾ (ಬಕ್ರೀದ್) ಆಚರಿಸಲಾಗುವುದು ಎಂದು ರಾಜ್ಯ ಚಂದ್ರದರ್ಶನ ಸಮಿತಿ ಸದಸ್ಯ ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.