ಶಿಕ್ಷಣ ಇಲಾಖೆಯ ಆಯುಕ್ತರಾಗಿ ಡಾ.ಪಿ.ಸಿ.ಜಾಫರ್
ಬೆಂಗಳೂರು, ಮಾ.31: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ಡಾ.ಪಿ.ಸಿ.ಜಾಫರ್, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರಕಾರದ ಪ್ರಧಾನಕಾರ್ಯದರ್ಶಿ-ರಾಜೀವ್ಚಾವ್ಲಾ, ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ-ಎಂ.ವಿ.ಜಯಂತಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Next Story