ಮಡಿಕೇರಿ, ಸೆ.20: ಸಂಪಾಜೆಯ ಕೆರೆಮೂಲೆ ಎಂಬಲ್ಲಿ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಯಾಗಿದೆ. ರಸ್ತೆ ಬದಿಯಲ್ಲಿ ಕಾಣಿಸಿಕೊಂಡ ಈ ಹಾವನ್ನು ಅರಂತೋಡಿನ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಅವರು ಸೆರೆ ಹಿಡಿದು ನಂತರ ಪಿಲಿಕುಳ ನಿಸರ್ಗ ಧಾಮಕ್ಕೆ ಬಿಡಲಾಯಿತು.
ಮಡಿಕೇರಿ, ಸೆ.20: ಸಂಪಾಜೆಯ ಕೆರೆಮೂಲೆ ಎಂಬಲ್ಲಿ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಯಾಗಿದೆ. ರಸ್ತೆ ಬದಿಯಲ್ಲಿ ಕಾಣಿಸಿಕೊಂಡ ಈ ಹಾವನ್ನು ಅರಂತೋಡಿನ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಅವರು ಸೆರೆ ಹಿಡಿದು ನಂತರ ಪಿಲಿಕುಳ ನಿಸರ್ಗ ಧಾಮಕ್ಕೆ ಬಿಡಲಾಯಿತು.