ಆರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಅ.12: ರಾಜ್ಯ ಸರಕಾರವು ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಬೆಳಗಾವಿ ಸ್ಮಾರ್ಟ್ ಸಿಟಿ ಕಾರ್ಪೋರೇಷನ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ-ಎಸ್.ಝಿಯಾಉಲ್ಲಾ, ಈಶಾನ್ಯ ರಾಜ್ಯ ರಸ್ತೆ ಸಾರಿಗೆ ನಿಗಮ(ಎನ್ಇಕೆಆರ್ಟಿಸಿ)ದ ವ್ಯವಸ್ಥಾಪಕ ನಿರ್ದೇಶಕ-ಆರ್.ವೆಂಕಟೇಶ್ ಕುಮಾರ್.
ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯ ಉಪ ಕಾರ್ಯದರ್ಶಿ-ಪ್ರಶಾಂತ್ ಕುಮಾರ್ ಮಿಶ್ರಾ, ಚಾಮರಾಜನಗರ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಕೆ.ಲೀಲಾವತಿ, ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿ-ಎಸ್.ಹೊನ್ನಾಂಭಾ, ಕಾಡಾ ನಿರ್ದೇಶಕ- ಜಿ.ಸಿ.ವೃಷಭೇಂದ್ರ ಮೂರ್ತಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Next Story