ಬಳ್ಳಾರಿಯಲ್ಲಿ ಕತ್ತಲಿನಿಂದ ಬೆಳಕಿನೆಡೆಗೆ ಜನರ ಪಯಣ: ಭರ್ಜರಿ ಗೆಲುವಿನ ಬಗ್ಗೆ ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು, ನ.6: ರಾಜ್ಯದಲ್ಲಿ ನಡೆದ ಉಪಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.
“ಬಳ್ಳಾರಿಯಲ್ಲಿ ನರಕ ಚತುರ್ದಶಿಯ ಅರ್ಥಪೂರ್ಣ ಆಚರಣೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ. ನಾಡ ಬಾಂಧವರಿಗೆ ದೀಪಾವಳಿಯ ಶುಭಾಶಯಗಳು” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಉಪಚುನಾವಣೆಯಲ್ಲಿ ಬಳ್ಳಾರಿಯಲ್ಲಿ ವಿ.ಎಸ್. ಉಗ್ರಪ್ಪರ ಗೆಲುವಿನೊಂದಿಗೆ ರೆಡ್ಡಿ ಸಹೋದರರಿಗೆ ತೀವ್ರ ಮುಖಭಂಗವಾಗಿದೆ.
ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ.
— Siddaramaiah (@siddaramaiah) November 6, 2018
ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ.
ನಾಡಬಾಂಧವರಿಗೆ
ದೀಪಾವಳಿಯ ಶುಭಾಶಯಗಳು.@INCKarnataka
Next Story