ಮಂಡ್ಯ: ತಂದೆಯ ರುಂಡದೊಂದಿಗೆ ಪೊಲೀಸ್ ಠಾಣೆಗೆ ಹಾಜರಾದ ಯುವಕ
ಆರೋಪಿ ದಯಾನಂದ್
ಮಂಡ್ಯ, ನ.24: ತಂದೆಯ ತಲೆಯನ್ನೇ ಕಡಿದ ಮಗನೊಬ್ಬ, ತಲೆ ಸಮೇತ ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವ ಘಟನೆ ಕೃಷ್ಣರಾಜಪೇಟೆ ತಾಲೂಕಿನ ಕಿಕ್ಕೇರಿ ಪೋಲಿಸ್ ಠಾಣಾ ವ್ಯಾಪ್ತಿಯ ಗಂಗೆನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಯುವಕ ದಯಾನಂದ್ ಎಂಬಾತ ಈ ಕೃತ್ಯವೆಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ತಂದೆಯ ತಲೆ ಕಡಿಯಲು ಕಾರಣವೇನೆಂಬುದು ತಿಳಿದು ಬಂದಿಲ್ಲ.
Next Story