Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೌಢ್ಯ ಕಂದಾಚಾರಗಳ ವಿರುದ್ಧ ಜಾಗೃತಿ...

ಮೌಢ್ಯ ಕಂದಾಚಾರಗಳ ವಿರುದ್ಧ ಜಾಗೃತಿ ಮೂಡಿಸುವ ಅಗತ್ಯವಿದೆ: ಪ್ರೊ.ಚಂದ್ರಶೇಖರ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ12 Jan 2019 12:11 AM IST
share
ಮೌಢ್ಯ ಕಂದಾಚಾರಗಳ ವಿರುದ್ಧ ಜಾಗೃತಿ ಮೂಡಿಸುವ ಅಗತ್ಯವಿದೆ: ಪ್ರೊ.ಚಂದ್ರಶೇಖರ ಪಾಟೀಲ್

ಮೈಸೂರು,ಜ.11: ಪುರೋಹಿತಶಾಹಿಗಳು ಎಲ್ಲಿ ಇರುತ್ತಾರೋ ಅಲ್ಲಿ ಮೂಢನಂಬಿಕೆ, ಮೌಡ್ಯ ಹುಟ್ಟುಹಾಕುತ್ತಾರೆ. ಮೌಢ್ಯ ಕಂದಾಚಾರಗಳ ವಿರುದ್ದ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಸಾಹಿತಿ ಮತ್ತು ಚಿಂತಕ ಪ್ರೊ.ಚಂದ್ರಶೇಖರ ಪಾಟೀಲ ಹೇಳಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಜಿಲ್ಲಾ ಘಟಕ ಮತ್ತು ಕನ್ನಡ ಸಾಹಿತ್ಯ ಕಲಾಕೂಟ, ಹಾಗೂ ಕೆ.ಎಸ್.ಶಿವರಾಮು ಸ್ನೇಹ ಬಳಗದ ವತಿಯಿಂದ ಶುಕ್ರವಾರ ಕಲಾಮಂದಿರದ ಕಿರುರಂಗಮಂದಿರದಲ್ಲಿ ಆಯೋಜಿಸಿದ್ದ ಮಡೆಸ್ನಾನ ವಿರೋಧಿ ಹೋರಾಟಗಾರ ಹಾಗೂ ಡಾ.ಅಂಬೇಡ್ಕರ್ ಫೆಲೋಶಿಪ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಕೆ.ಎಸ್.ಶಿವರಾಮು ರವರಿಗೆ ಅಭಿನಂದನೆ ಹಾಗೂ ಮೌಢ್ಯ-ಸಾಮಾಜಿಕ ಹೋರಾಟಗಳು- ಒಂದು ಚಿಂತನೆ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮೌಢ್ಯ ಕಂದಾಚಾರಗಳನ್ನು ವೈದಿಕ ಧರ್ಮ ನಮ್ಮಲ್ಲಿ ಬಿತ್ತಿ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಮೌಢ್ಯ ಕಂದಾಚಾರದ ವಿರುದ್ಧ ಹಲವಾರು ಹೋರಾಟಗಳು ನಡೆಯುತ್ತಲೇ ಬಂದಿವೆ. ಆದರೂ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಚಾತುವರ್ಣ ಪದ್ಧತಿಯಿಂದಾಗಿ ಸಮಾಜ ಹೊಡೆದು ಶೋಷಣೆಗೆ ಒಳಗಾಗುವಂತಹ ಪದ್ಧತಿ ಬಂತು. ಇದರ ವಿರುದ್ಧ ಸಾಕಷ್ಟು ಮಂದಿ ಹೋರಾಟ ಮಾಡಿದರು. ಬುದ್ಧ ಬಸವಣ್ಣರಾದಿಯಾಗಿ ಅಂಬೇಡ್ಕರ್ ಅವರು ಸಾಕಷ್ಟು ಅಧ್ಯಯನ ಮಾಡಿ ಸಂವಿಧಾನವನ್ನು ರಚಿಸಿದರು. ಈ ದೇಶದ ಸರ್ವಶ್ರೇಷ್ಠ ಗ್ರಂಥ ಸಂವಿಧಾನ. ಅದರಂತೆಯೇ ನಾವುಗಳು ನಡೆಯಬೇಕಿದೆ ಎಂದು ಹೇಳಿದರು.

ನಾನು ಒಂದು ಸಮುದಾಯದಲ್ಲಿ ಹುಟ್ಟಿದ್ದೇನೆ. ಬಸವಣ್ಣ ನವರ ಧರ್ಮದಲ್ಲಿ ನಂಬಿಕೆಯಿಟ್ಟು ಕೊಂಡಿರುವವನು, ಆ ಧರ್ಮ ಅನುಷ್ಠಾನಕ್ಕೆ ಬರಲು ಕೆಲವು ಕೃತಗಾಮಿಗಳು ಹದಗೆಡಿಸಿದವು. ಇಂದು ಸಹ ನಮ್ಮಲ್ಲಿ ಮಡೆಸ್ನಾನಕ್ಕೆ ಬಿನ್ನವಾದ ಪರಂಪರೆಯೊಂದಿದೆ. ಕೆಲವು ವೀರಶೈವ ಮಠಗಳಲ್ಲಿ ಅಲ್ಲಿನ ಸ್ವಾಮಿಗಳ ಪಾದ ಪೂಜೆ ಮಾಡಿ ತೊಳೆದ ನೀರನ್ನು ಕುಡಿಯುತ್ತಾರೆ. ಇದು ಸಹ ಒಂದು ಮೌಢ್ಯದ ಸಂಕೇತ ಇದನ್ನು ತೊಡೆದು ಹಾಕಬೇಕು ಎಂದು ಹೇಳಿದರು.

ಸ್ವಾಮೀಜಿಗಳ ಪಾದಸ್ಪರ್ಶಮಾಡಿ ನೀರನ್ನು ಕುಡಿಯುವ ಮೂಲಕ ಕಂದಾಚಾರದಂತಹ ವ್ಯವಸ್ಥೆ ಜೀವಂತವಾಗಿದೆ. ನಾವು ಮನುಷ್ಯತ್ವಕ್ಕೆ ಬೆಲೆ ಕೊಡಬೇಕೇ ಹೊರತು ಪಾದಗಳಿಗಲ್ಲ. ಇಂತಹ ವ್ಯವಸ್ಥೆಯ ವಿರುದ್ಧ ಹೋರಾಟದ ಅಗತ್ಯವಿದೆ ಎಂದು ಹೇಳಿದರು.

ಪುರೋಹಿತಶಾಹಿಗಳು ಮೌಢ್ಯ ಕಂದಾಚಾರನ್ನು ಬಂಡವಾಳ ಮಾಡಿಕೊಂಡು ಸಮಾಜದಲ್ಲಿ ಹೇರುವ ಹುನ್ನಾರ ನಡೆಸುತ್ತಾರೆ. ಅಕ್ಷರ ಜ್ಞಾನಪಡೆದ ನಾವು ಚಿಂತನೆ ಮಾಡಬೇಕಿದೆ. ಸಂವಿಧಾನದ ಮೌಲ್ಯಗಳನ್ನು ಉಳಿಸಿಕೊಳ್ಳಲು ವೈಚಾರಿಕ  ಜಾಗೃತಿಯನ್ನು ಮೂಡಿಸಬೇಕಿದೆ ಎಂದು ಹೇಳಿದರು.

ಇದಕ್ಕೂ ಮೊದಲು ಮಡೆಸ್ನಾನ ಹೋರಾಟಗಾರ ಪ್ರಶಸ್ತಿ ಪುರಸ್ಕೃತ ಕೆ.ಎಸ್.ಶಿವರಾಮು ಅವರನ್ನು ಪೇಟ ಹಾಕಿ ನನೆಪಿನ ಕಾಣಿಕೆ ನೀಡಿ, ಶಿವರಾಮು ಅವರ ಛಾಯಹಾಚಿತ್ರ ಬರೆದ ಪಟವನ್ನು ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ವಿವಿ ಮಾಧ್ಯಮ ಸಂಹವನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಪಿ.ಮಹೇಶ್ ಚಂದ್ರಗುರು, ಸಾಹಿತಿ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್, ಚಿಂತಕಿ ಪೆರಿಯಾರ್‍ವಾದಿ ಕಲೈಸೆಲ್ವಿ, ಸಮಾಜ ಸೇವಕ ರಘುರಾಮ್ ವಾಜಪೇಯಿ, ಮಡ್ಡಿಕೆರೆ ಗೋಪಾಲ್, ಚಂದ್ರಶೇಖರ್, ಮೂಗೂರು ನಂಜುಂಡಸ್ವಾಮಿ, ಜಾಕೀರ್ ಹುಸೇನ್, ಕೆ.ಎಸ್.ನಾಗರಾಜು ಇದ್ದರು.

ಕಾರ್ಯಕ್ರಮದಲ್ಲಿ ಮೈಸೂರು ವಿವಿ ಸಂಶೋಧಕ ವಿದ್ಯಾರ್ಥಿಗಳಾದ ಡಾ.ದಿಲೀಪ್ ನರಸಯ್ಯ, ಮಹೇಶ್ ಸೋಸಲೆ, ಮಹದೇವಸ್ವಾಮಿ, ದಲಿತ ಮುಖಂಡರಾದ, ಶಿವಪ್ಪ, ಶಿವಸ್ವಾಮಿ, ದೇವನೂರು ಪುಟ್ಟನಂಜಯ್ಯ, ಡಾ.ರಂಗಸ್ವಾಮಿ ಸೇರಿದಂತೆ ಹಲವಾರು ಅಭಿಮಾನಿಗಳು ಸ್ನೇಹಿತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X