ಮಂಡ್ಯ, ಮಾ.22: ಮಂಡ್ಯ ಲೋಕಸಭಾ ಚುನಾವಣೆಗೆ ಶುಕ್ರವಾರ ಡಿ.ಸಿ.ಜಯಶಂಕರ ಅವರು ಐಹ್ರಾ ನ್ಯಾಷನಲ್ ಪಾರ್ಟಿ ಅಭ್ಯರ್ಥಿಯಾಗಿ ಹಾಗೂ ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಗುರುಲಿಂಗಯ್ಯ ನಾಮಪತ್ರವನ್ನು ಸಲ್ಲಿಸಿದ್ದಾರೆ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ, ಮಾ.22: ಮಂಡ್ಯ ಲೋಕಸಭಾ ಚುನಾವಣೆಗೆ ಶುಕ್ರವಾರ ಡಿ.ಸಿ.ಜಯಶಂಕರ ಅವರು ಐಹ್ರಾ ನ್ಯಾಷನಲ್ ಪಾರ್ಟಿ ಅಭ್ಯರ್ಥಿಯಾಗಿ ಹಾಗೂ ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಗುರುಲಿಂಗಯ್ಯ ನಾಮಪತ್ರವನ್ನು ಸಲ್ಲಿಸಿದ್ದಾರೆ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.