ಮೋದಿ ಭಾವನಾತ್ಮಕ ವಿಷಯಗಳ ಮೊರೆ ಹೋಗಿದ್ದಾರೆ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಎ. 12: ‘ರಾಜ್ಯ ಬಿಜೆಪಿಯ ಕುತಂತ್ರಿ ಪೋಸ್ಟ್ಗೆ ನಾನು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ. ಆದರೂ ಪ್ರಧಾನಿ ಮೋದಿ ಅವರು ಈ ತಪ್ಪು ಮಾಹಿತಿಗಳನ್ನೇ ನೆಚ್ಚಿಕೊಂಡಿವುದು ವಿಷಾದನೀಯ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರಧಾನಿ ಮೋದಿ ಟೀಕೆಗೆ ತಿರುಗೇಟು ನೀಡಿದ್ದಾರೆ.
‘ಸೈನಿಕರು, ದೇಶಪ್ರೇಮದ ಹೆಸರಿನಲ್ಲಿ ಲಾಭ ಮಾಡಿಕೊಳ್ಳುವ ಅವರ ನಡೆ ಖಂಡಿತಾ ಸರಿಯಲ್ಲ. ತಮ್ಮ ಸರಕಾರದ ಹೇಳಿಕೊಳ್ಳುವ ಸಾಧನೆ ಏನೂ ಇಲ್ಲದ ಕಾರಣ ಇಂತಹ ಭಾವನಾತ್ಮಕ ವಿಷಯಗಳ ಮೊರೆ ಹೋಗಿದ್ದಾರೆ’ ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.
Next Story