ಧಾರವಾಡ: ಕರ್ನಾಟಕ ಕಾಲೇಜಿನ ಮತಗಟ್ಟೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಅವರ ಪತಿ, ಹಿರಿಯ ಐಎಎಸ್ ಅಧಿಕಾರಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾಸಂ) ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಅವರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಧಾರವಾಡ: ಕರ್ನಾಟಕ ಕಾಲೇಜಿನ ಮತಗಟ್ಟೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಅವರ ಪತಿ, ಹಿರಿಯ ಐಎಎಸ್ ಅಧಿಕಾರಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾಸಂ) ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಅವರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.