ಹೊಸ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಉಭಯ ಪಕ್ಷಗಳ ಅಧ್ಯಕ್ಷರು ಗೈರು
ಬೆಂಗಳೂರು, ಜೂ.14: ಸಚಿವ ಸಂಪುಟ ವಿಸ್ತರಣೆ ಸಮಾರಂಭಕ್ಕೆ ಉಭಯ ಪಕ್ಷಗಳ ಅಧ್ಯಕ್ಷರು ಗೈರು ಹಾಜರಾಗಿದ್ದರು.
ಸಚಿವ ಸಂಪುಟ ಸೇರ್ಪಡೆಗೊಂಡ ಪಕ್ಷೇತರ ಶಾಸಕರಾದ ಆರ್. ಶಂಕರ್ ಮತ್ತು ನಾಗೇಶ್ ಅವರ ಪ್ರಮಾಣ ವಚನ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ಅಧ್ಯಕ್ಷ ಎಚ್. ವಿಶ್ವನಾಥ್ ಆಗಮಿಸಲಿಲ್ಲ.
ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕಾಣಿಸಕೊಳ್ಳಲಿಲ್ಲ.
Next Story