ಹಾಸನ, ಜು,5: ನಗರದ ಶ್ರೀನಗರ ಬಳಿ ರೈಲಿಗೆ ಸಿಲುಕಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಮಾರು 41 ವರ್ಷದ ವ್ಯಕ್ತಿ ಸಾವನಪ್ಪಿದ್ದು, ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ವ್ಯಕ್ತಿಯ ಪರಿಚಯ ತಿಳಿದು ಬಂದಿಲ್ಲ. ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹಾಸನ, ಜು,5: ನಗರದ ಶ್ರೀನಗರ ಬಳಿ ರೈಲಿಗೆ ಸಿಲುಕಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಮಾರು 41 ವರ್ಷದ ವ್ಯಕ್ತಿ ಸಾವನಪ್ಪಿದ್ದು, ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ವ್ಯಕ್ತಿಯ ಪರಿಚಯ ತಿಳಿದು ಬಂದಿಲ್ಲ. ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.