ಬೆಂಗಳೂರು, ಜು.15: ರಾಜ್ಯ ವಿಧಾನಸಭೆಯ ಕಲಾಪ ಗುರುವಾರ ಬೆಳಗ್ಗೆ 11:00 ಗಂಟೆ ತನಕ ಮುಂದೂಡಲಾಗಿದೆ. ವಿಧಾನಸಭೆಯ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯ ಕಲಾಪವನ್ನು ಮುಂದೂಡಿದರು. ಗುರುವಾರ ಬೆಳಗ್ಗೆ 11:00 ಗಂಟೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ.
ಬೆಂಗಳೂರು, ಜು.15: ರಾಜ್ಯ ವಿಧಾನಸಭೆಯ ಕಲಾಪ ಗುರುವಾರ ಬೆಳಗ್ಗೆ 11:00 ಗಂಟೆ ತನಕ ಮುಂದೂಡಲಾಗಿದೆ. ವಿಧಾನಸಭೆಯ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯ ಕಲಾಪವನ್ನು ಮುಂದೂಡಿದರು. ಗುರುವಾರ ಬೆಳಗ್ಗೆ 11:00 ಗಂಟೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ.