ವಿಧಾನ ಸಭೆ ಕಲಾಪ ನಾಳೆ ಬೆಳಗ್ಗೆ 10 ಗಂಟೆಗೆ ಮುಂದೂಡಿಕೆ
ಬೆಂಗಳೂರು, ಜು.22: ವಿಧಾನಸಭೆಯ ಕಲಾಪವನ್ನು ಮಂಗಳವಾರ ಬೆಳಗ್ಗೆ 10 ಗಂಟೆಗೆ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಮುಂದೂಡಿದರು.
ಸಂಜೆ 4 ಗಂಟೆ ತನಕ ಚರ್ಚೆಗೆ ಅವಕಾಶ ನೀಡಲಾಗುವುದು. 6 ಗಂಟೆಯೊಳಗೆ ವಿಶ್ವಾಸಮತ ಪ್ರಕ್ರಿಯನ್ನು ಮುಗಿಸಲಾಗುವುದು ಎಂದು ಸ್ಪೀಕರ್ ಹೇಳಿದರು.
ಇಂದು ರಾತ್ರಿ ಕಲಾಪ 11:45ರ ತನಕ ನಡೆಯಿತು. ಬಳಿಕ ಸ್ಪೀಕರ್ ಕಲಾಪವನ್ನು ಮುಂದೂಡಿದರು.
Next Story