ಯಡಿಯೂರಪ್ಪಗೆ ಶುಭಾಶಯ ಕೋರಿದ ಸುಮಲತಾ
ಬೆಂಗಳೂರು, ಜು.24: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಯಡಿಯೂರಪ್ಪಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಶುಭ ಕೋರಿದ್ದಾರೆ.
ಈ ಕುರಿತು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ಗೆಲುವಿಗೆ ಬೆನ್ನಿಗೆ ನಿಂತ ನಾಯಕ ಇಂದು ಮುಖ್ಯಮಂತ್ರಿ ಕುರ್ಚಿ ಅಲಂಕರಿಸುತಿದ್ದಾರೆ ಎಂಬುದು ಖುಷಿ ವಿಚಾರ ಎಂದು ಬರೆದಿದ್ದಾರೆ.
Next Story