ಮೈತ್ರಿ ಸರಕಾರದ ಪತನದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ
ಬೆಂಗಳೂರು, ಆ.23: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ. ದೇಶದ ರಾಜಕೀಯ ವಿದ್ಯಮಾನಗಳು ಏಕರೂಪವಾಗಿವೆ. ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕಾದ ಇಂತಹ ಸಂದರ್ಭದಲ್ಲಿ ಒಡಕಿನ ಮಾತುಗಳು ಆರೋಗ್ಯಕರವಲ್ಲ. ಕಾಲ ಕೂಡಿ ಬಂದಾಗ ಖಂಡಿತ ಎಲ್ಲದಕ್ಕೂ ಉತ್ತರಿಸುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
Next Story