ಜಾತಿಯ ಬಣ್ಣ ಬಳಿಯುವುದು ನಾಚಿಕೆಗೇಡು: ಆರ್.ಅಶೋಕ್
ಡಿಕೆಶಿ ಬಂಧನ ವಿಚಾರ
ಬೆಂಗಳೂರು, ಸೆ.10: ಅಕ್ರಮ ಹಣ ವಹಿವಾಟುಗಳು ಹಾಗೂ ಸಾಗಾಣಿಕೆಯ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಈಡಿಯು ವಿಚಾರಣಾಧೀನ ಆರೋಪಿಯಾಗಿ ಬಂಧಿಸಿದೆ. ಕಾಂಗ್ರೆಸ್ ಪಕ್ಷ ಇದಕ್ಕೆ ಜಾತಿಯ ಬಣ್ಣ ಬಳಿಯುವುದು ನಾಚಿಕೆಗೇಡಿನ ಸಂಗತಿ. ಬಿಜೆಪಿ ಹಾಗೂ ಕೇಂದ್ರ ಸರಕಾರದ ಯಾವುದೇ ಪಾತ್ರ ಇದರಲ್ಲಿಲ್ಲ. ತನಿಖಾ ಸಂಸ್ಥೆಗಳು ಸಾಂವಿಧಾನಿಕ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಟ್ವೀಟ್ ಮಾಡಿದ್ದಾರೆ.
Next Story