Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಂಗಾಯಣದ ನಿರ್ದೇಶಕರ ವಜಾ ಕಲಾವಿದರಿಗೆ...

ರಂಗಾಯಣದ ನಿರ್ದೇಶಕರ ವಜಾ ಕಲಾವಿದರಿಗೆ ಮಾಡಿದ ಅಪಮಾನ: ಹಿರಿಯ ರಂಗಕರ್ಮಿ ಪ್ರಸನ್ನ

ವಾರ್ತಾಭಾರತಿವಾರ್ತಾಭಾರತಿ16 Sept 2019 10:25 PM IST
share
ರಂಗಾಯಣದ ನಿರ್ದೇಶಕರ ವಜಾ ಕಲಾವಿದರಿಗೆ ಮಾಡಿದ ಅಪಮಾನ: ಹಿರಿಯ ರಂಗಕರ್ಮಿ ಪ್ರಸನ್ನ

ಮೈಸೂರು,ಸೆ.16: ರಾಜ್ಯದ ನಾಲ್ಕು ಜನ ರಂಗಾಯಣದ ನಿರ್ದೇಶಕರನ್ನು ವಿನಃ ಕಾರಣ ಏಕಾಏಕಿ ಕಿತ್ತು ಹಾಕಿರೋದು ಕಲಾವಿದರಿಗೆ ಹಾಗೂ ಸಂಸ್ಥೆಗೆ  ಮಾಡಿದ ಅಪಮಾನ ಎಂದು ಹಿರಿಯ ರಂಗಕರ್ಮಿ ಪ್ರಸನ್ನ ಅವರು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ವಾಯತ್ತ ಸಂಸ್ಥೆ ರಂಗಾಯಣ ತನ್ನ ವ್ಯಾಪ್ತಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಹೀಗಿದ್ದರೂ ನಿರ್ದೇಶಕರನ್ನು ಈ ರೀತಿ ಅಧಿಕಾರದಿಂದ ತೆಗೆದು ಹಾಕುವುದು ಕಾನೂನಾತ್ಮಕವಾಗಿ ತಪ್ಪು. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೂ ಬಾರದೆ ಕ್ರಮ ಜರುಗಿಸಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿದರು.

ಕಲಾವಿದರು, ಗಾಂಧಿ ಹಾಗೂ ಲೋಹಿಯ ವಾದಿಗಳನ್ನು ಪಕ್ಷದ ಏಜೆಂಟರೆಂದು ಪರಿಗಣಿಸುತ್ತಿರುವುದು ದುರದೃಷ್ಟಕರ. ನಾವ್ಯಾವ ಪಕ್ಷದ ನಿಷ್ಟರಲ್ಲ. ನಮ್ಮದೇ ಸ್ವಂತ ವಿವೇಚನೆಯಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದ್ದವರನ್ನು ವಜಾಗೊಳಿಸಿದ್ದು ಖಂಡನೀಯ. ಮುಂದಿನ ದಿನಗಳಲ್ಲಿ ನೇಮಕ ಮಾಡುವ ನಿರ್ದೇಶಕರನ್ನು ಪಕ್ಷದ ಏಜೆಂಟರೆಂದೇ ಭಾವಿಸುವಂತಹ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಜಾಗೊಂಡ ನಿರ್ದೇಶಕಿ ಭಾಗೀರಥಿ ಬಾಯಿ ಕದಂ ಮಾತನಾಡಿ, ಕಾಲೇಜು ರಂಗೋತ್ಸವ, ಬಹುರೂಪಿ ಸೇರಿದಂತೆ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಂಗಾಯಣವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಿರುವೆ. ಇನ್ನೂ ಹತ್ತು ತಿಂಗಳ ಸಮಯವಿತ್ತು. ಹೀಗಿದ್ದರೂ ಯಾವುದೇ ಕಾರಣ ನೀಡದೇ ತೆಗೆದುಹಾಕಿರುವುದು ಕಲಾವಿದರಿಗೆ ಮಾಡಿದ ಅಪಮಾನ. ನಿಷ್ಠುರವಾದಿಗಳಾದ ನಮ್ಮನ್ನು ನಮ್ಮ ಪಾಡಿಗೆ ಬಿಡಿ ನಮ್ಮ ಹಕ್ಕನ್ನು ಕಿತ್ತುಕೊಳ್ಳಬೇಡಿ ಎಂದು ಆಗ್ರಹಿಸಿದರು.

ಸರ್ಕಾರ ಆದೇಶವನ್ನು ಈ ಕೂಡಲೇ ಹಿಂಪಡೆದು ರಂಗಾಯಣವನ್ನು ಸ್ವತಂತ್ರ್ಯ ಸಂಸ್ಥೆಯಾಗಿ ಮುಂದುವರೆಯಲು ಅವಕಾಶ ನೀಡಬೇಕೆಂದು ಮಾಜಿ ನಿರ್ದೇಶಕರಾದ ರಾಜೇಂದ್ರ ಜನ್ನಿ, ಧಾರವಾಡ ರಂಗಾಯಣ ಮಾಜಿ ನಿರ್ದೇಶಕ ಪ್ರಕಾಶ ಗರುಡ ಹಾಗೂ ಇತರರು ಒಕ್ಕೊರಲಿನಿಂದ ಆಗ್ರಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X